Prof.G.P.Naik, Ph.D Principal Consultant at TalentAvenues Disciplinary action can be conducted against an employee only if he is alleged to have committed misconduct. So what is misconduct? Misconduct is the action (commission) or inaction (omission) of an employee defined by the employer as unacceptable, prohibited or as wrong. An example of action becoming misconduct is that, an employee has slapped another employee or stolen the money belonging to the company. An example of inaction becoming misconduct is that an employee has not locked the office after working hours resulting in theft or has not cleaned the machine which has resulted in stoppage of production. Thus misconduct is the action or inaction of an employee which is against the interest of his employer/ organization.
3 Comments
Dear Sir / Madam, These guidelines are prepared based upon the Minimum Wages notification of Department of Karnataka reference number ‘LD 18 LMW 2017’ dated December 30, 2017 related to Engineering Industry. In the guidelines for the purpose of illustrations, the Zone 4 has been considered. Based upon these guidelines, you can prepare the ‘Wage Fixation Guidelines’ for your industry. In case if you found any discrepancy, suggested to approach your legal advisor for further clarifications. Request you to send your feedback / comments to shekhargn1@gmail.com. Be Great, Shekhar GN. MSW, Dip. LD, LLB Dy. General Manager – HR & Admin Biesse Manufacturing Co. Pvt. Ltd., Nagarur & Nelamangala, Bengaluru Mobile No. 91:96327 11228 The great man is not the one who makes others feel small, but is the one who makes others feel great. ಉದ್ಯೋಗಿಗಳ ತೊಡಗಿಸಿಕೊಳ್ಳುವಿಕೆ
ಉದ್ಯೋಗಿಗಳ ತೊಡಗಿಸಿಕೊಳ್ಳುವಿಕೆ ಎಂಬುದು ಸಾಂಸ್ಥಿಕ ಮಾನವ ಸಂಪನ್ಮೂಲ ನಿರ್ವಹಣೆಯ ವಿಭಾಗವನ್ನು ವಿಶೇಷವಾಗಿ ಲಗ್ಗೆ ಇಟ್ಟಿದೆ (ವಿಭಾಗದಲ್ಲಿ ಬಹಳವಾಗಿ ಮಿಂಚುತ್ತಿದೆ). ಶತಮಾನಗಳಷ್ಟು ಹಳೆಯದಾದ, ಪೂರ್ವದ ಪರಿಕಲ್ಪನೆಗಳಾದ ಕುಟುಂಬ (ಎಂಬ ಸಂಸ್ಥೆ), ಪರಸ್ಪರ ಸಂಬಂಧ (ಅವಲಂಬನೆ), ಪ್ರೀತಿ ಇವುಗಳನ್ನು ಬಳಸಿ ಕಾರ್ಯಸಾಧನೆ ಮತ್ತು ಸಕಾರಾತ್ಮಕ ಫಲಿತಾಂಶ ಪಡೆಯಬಹುದು ಎಂಬುದು ಇಲ್ಲಿಯ ಸಂಸ್ಕೃತಿಯ ಭಾಗವಾಗಿಯೇ ಇದೆ. ಈಗ ಇದು ಪಶ್ಚಿಮದ ಸಾಂಸ್ಥಿಕ ರೂಪರೇಷೆಗೆ ಅಳವಡಿಕೆಯಾಗುತ್ತಿರುವುದು ಹೊಸದಾಗಿ ಮತ್ತು ಆಸಕ್ತಿದಾಯಕವಾಗಿ ಕಾಣಿಸುತ್ತದೆ. ಎಂ.ಆರ್. ನಟರಾಜ್ ಉದ್ದಿಮೆಗಳನ್ನು ನಡೆಸುತ್ತಿರುವ ಕೈಗಾರಿಕೋದ್ಯಮಿಗಳು ತಮ್ಮ ಸಂಸ್ಥೆಯ ಲಾಭಾಂಶಗಳು ಕಡಿಮೆಯಾದಂತೆ ತಮ್ಮ ಸಂಸ್ಥೆಯ ಖರ್ಚು ವೆಚ್ಚಗಳನ್ನು ಕಡಿಮೆಗೊಳಿಸುವ ಪ್ರಯತ್ನಗಳನ್ನು ಮಾಡುವುದು ಸಹಜ. ಕಚ್ಚಾ ವಸ್ತುಗಳ ಕೊರತೆ, ಸಿದ್ದ ವಸ್ತುಗಳ ಅತ್ಯಧಿಕ ದಾಸ್ತಾನು, ಯಂತ್ರೋಪಕರಣಗಳ ದುರಸ್ತಿ, ಬೇಡಿಕೆಯ ಕೊರತೆ ಮುಂತಾದ ಪರಿಸ್ಥಿಗಳು ಉಂಟಾದಾಗ ಉದ್ಯೋಗದಾತರು ಇನ್ನಿತರ ಖರ್ಚು ವೆಚ್ಚಗಳನ್ನು ಕಡಿಮೆ ಮಾಡುವುದರ ಜೊತೆಗೆ ಸಂಸ್ಥೆಯಲ್ಲಿನ ಉದ್ಯೋಗಿಗಳನ್ನು ಕಡಿಮೆ ಮಾಡಿ ಆ ಮೂಲಕ ಕೂಡಾ ತಮ್ಮ ವೆಚ್ಚವನ್ನು ತಗ್ಗಿಸುವ ಪ್ರಯತ್ನಗಳನ್ನು ಮಾಡುತ್ತಲೇ ಬಂದಿರುತ್ತಾರೆ. ಆದರೆ ಕೈಗಾರಿಕಾ ವಿವಾದಗಳ ಕಾಯಿದೆಯು ಉದ್ಯೋಗಿಗಳನ್ನು ಕೆಲಸದಿಂದ ಬಿಡುಗಡೆ ಮಾಡುವುದು ಅಥವಾ ಕೆಲಸ ವಿಮುಕ್ತಿಯ (ರಿಟ್ರೆಂಚ್ಮೆಂಟ್) ಬಗ್ಗೆ ಹಲವಾರು ನಿಯಮಗಳನ್ನು ರೂಪಿಸಿದೆ. ಹಾಗಾಗಿ ಕಾರ್ಮಿಕರನ್ನು ಕೆಲಸದಿಂದ ಬಿಡುಗಡೆ ಮಾಡುವುದಕ್ಕೆ ಮೊದಲು ಉದ್ಯೋಗದಾತರು ಕೈಗಾರಿಕಾ ವಿವಾದಗಳ ಕಾಯಿದೆ ಮತ್ತು ನಿಯಮಗಳಲ್ಲಿ ತಿಳಿಸಿರುವ ಅಂಶಗಳಿಗೆ ಭಾದ್ಯರಾಗಿರತಕ್ಕದ್ದು.
ಶ್ರೀ ಖಾಡಿಲ್ಕರ್, ಎಲ್ಲರಿಗೂ ನಮಸ್ಥಾರ. ಸಂಸ್ಥೆಯು ತೆಗೆದುಕೊಳ್ಳಲು ನಿರ್ಧಸಿರುವ ಒಂದು ಪ್ರಮುಖ ಯೋಜನೆಯ ಬಗ್ಗೆ ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ನಾನು ಹರ್ಷಿಸುತ್ತೇನೆ. ನಿಮಗೆಲ್ಲಾ ತಿಳಿದಿರುವಂತೆ ಜರ್ಮನಿಯ ನನ್ನ ಹಿಂದಿನ ಭೇಟಿಯ ಸಂದರ್ಭದಲ್ಲಿ, ಏರ್ಕ್ರಾಫ್ಟ್ನ ಟ್ರಾನ್ಸ್ಮಿಷನ್ ಬಿಡಿಭಾಗಗಳನ್ನು ಉತ್ಪಾದಿಸಲು ಮತ್ತು ಸರಬರಾಜು ಮಾಡುವ ಬಗ್ಗೆ ಬೆಕ್ಸ್ಟೀರ್ನೊಂದಿಗೆ ಒಂದು ಕರಾರಿಗೆ ಸಹಿ ಮಾಡಿರುತ್ತೇನೆ. ಆ ಬಿಡಿಭಾಗವು ನವೀನ ತಾಂತ್ರಿಕತೆಯೊಂದಿಗೆ ಅತ್ಯಂತ ಕ್ಲಿಷ್ಟಕರವಾದದ್ದಾಗಿರುತ್ತದೆ. ನಮ್ಮ ಸಂಸ್ಥೆಯು ಅಂತಹ ಬಿಡಿಭಾಗವನ್ನು ಉತ್ಪಾದಿಸಿ ರಫ್ತು ಮಾಡುವ ಮೊದಲನೇ ಸಂಸ್ಥೆಯಾಗಿರುತ್ತದೆ. ಅಂದಾಜಿನ ಪ್ರಕಾರ, ನಮಗೆ ಬೇಡಿಕೆ ಆದೇಶ ಬಂದಲ್ಲಿ, ನಮ್ಮ ಉತ್ಪಾದನಾ ಸಾಮರ್ಥ್ಯದ ಬಳಕೆಯು ಶೇಕಡ 85ರಷ್ಟಕ್ಕೆ ತಲುಪಬಹುದು ಮತ್ತು ಲಾಭಾಂಶವೂ ಸಹ ಉತ್ತಮವಾಗಿರುತ್ತದೆ. ಇದೊಂದು ಒಳ್ಳೆಯ ವ್ಯವಹಾರದ ಸವಾಲಾಗಿರುತ್ತದೆ ಮತ್ತು ಸಂಸ್ಥೆಯು ಬೆಕ್ಸ್ಟೀರ್ನೊಂದಿಗೆ ಈಗಾಗಲೇ ಕರಾರಿಗೆ ಸಹಿಮಾಡಿರುವ ಬಗ್ಗೆ ತಿಳಿಸಲು ನಾನು ಹರ್ಷಿಸುತ್ತೇನೆ.
ಎಸ್.ವಿ. ಮಂಜುನಾಥ್ ಸಹನಿರ್ದೇಶಕರು, ಅಜೀ಼ಮ್ ಪ್ರೇಮ್ಜಿ ವಿಶ್ವವಿದ್ಯಾಲಯ, ಕರ್ನಾಟಕ ಕಾರ್ಮಿಕ ಸಂಘಗಳೊಂದಿಗಿನ ನನ್ನ ಒಡನಾಟವು ನನ್ನ ವೃತ್ತಿಜೀವನದಲ್ಲಿ ಅತ್ಯಂತ ಪ್ರಮುಖ ಭಾಗವಾಗಿದ್ದು ನೇರವಾಗಿ ನಾನು ಪಡೆದ ಅನುಭವಗಳ ಹಲವಾರು ಮಜಲುಗಳನ್ನು ಇಲ್ಲಿ ತೆರೆದಿಡುವ ಪ್ರಯತ್ನ ನನ್ನದು.
ನನ್ನ ಅನುಭವಗಳನ್ನು ಹಂಚಿಕೊಳ್ಳುವ ಮುನ್ನ ಕಾರ್ಮಿಕ ಸಂಘಗಳು ಕೈಗಾರಿಕೆಗಳಲ್ಲಿ ಯಾವ ಸಾಂದರ್ಭಿಕ ಹಿನ್ನೆಲೆಯಲ್ಲಿ ಪ್ರಸ್ತುತ ಕಾರ್ಯಪ್ರವೃತ್ತವಾಗಿವೆ ಎಂಬುದನ್ನು ಅರಿಯುವುದು ಅಗತ್ಯವಾಗಿದೆ. ಕಾರ್ಮಿಕ ಸಂಘಗಳ ಕಾರ್ಯನಿರ್ವಹಣೆಯ ಸಾಂದರ್ಭಿಕ ಹಿನ್ನೆಲೆ - ಕಳೆದ ಎರಡು ದಶಕಗಳ ಹಿನ್ನೋಟ : ನನ್ನ ವೃತ್ತಿ ಜೀವನದ ಪ್ರಾರಂಭದ ಅವಧಿ (1990) ಹಾಗೂ ಅದರ ಸುತ್ತಮುತ್ತಲಿನ ಕಾಲಾವಧಿಯಲ್ಲಿಯೇ ವಿಶ್ವದ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ರಂಗಗಳಲ್ಲಿ ಪ್ರಮುಖ ಬದಲಾವಣೆಗಳಾದವು. K.Vittala Rao Management Consultant ![]()
Panel Discussion on HR & Business
|
Categories
All
Inviting articlesInviting meaningful articles on HR and Labour Law to publish in our website |